ನೋಡ್ರಪ್ಪಾ ನನಗಿರೋದು ಒಬ್ಳೇ ಹೆಂಡ್ತಿ, ತನಿಖೆ ಆಗ್ಲಿ… ಸತ್ಯ ಹರಿಶ್ಚಂದ್ರ ಚಾಲೆಂಜ್​ ಸ್ವೀಕರಿಸಿದ ಡಿಕೆಶಿ,

ಬೆಂಗಳೂರು: ಸಿಡಿ ಕೇಸ್​ ಇದೀಗ ಒಬ್ಳೇ ಹೆಂಡ್ತಿ ಚಾಲೆಂಜ್​ವರೆಗೆ ಬಂದು ಮುಟ್ಟಿದೆ. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಮಾಡುತ್ತಿದ್ದ ವಾಕ್ಸರಮಕ್ಕೆ ತಿರುಗೇಟು ನೀಡಿದ್ದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​, ‘ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ?” ಎಂದು ಸುಧಾಕರ್​ ಕಿಡಿ ಕಾರಿದ್ದರು. ಈ ವಿಷಯವನ್ನು ಸದನಲ್ಲಿ ಕೂಡ ಹೇಳಬೇಕು ಅಂದುಕೊಂಡಿದ್ದೆ.. ಮರ್ಯಾದಾ ಪುರುಷರು, ಸತ್ಯಹರಿಶ್ಚಂದ್ರರು ಯಾರ್ಯಾರು ಇದ್ದಾರೆ ಗೊತ್ತಾಗಿಹೋಗಲಿ, ತಾವು ಶ್ರೀರಾಮಚಂದ್ರರು ಎಂದು ಕಾಂಗ್ರೆಸ್​ ಮತ್ತು ಜೆಡಿಎಸ್​ ನಾಯಕರು … Continue reading ನೋಡ್ರಪ್ಪಾ ನನಗಿರೋದು ಒಬ್ಳೇ ಹೆಂಡ್ತಿ, ತನಿಖೆ ಆಗ್ಲಿ… ಸತ್ಯ ಹರಿಶ್ಚಂದ್ರ ಚಾಲೆಂಜ್​ ಸ್ವೀಕರಿಸಿದ ಡಿಕೆಶಿ,