ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

ಹೈದರಾಬಾದ್: ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ. ಮೃತನನ್ನು ಪ್ರಕಾಶಂ ಜಿಲ್ಲೆಯ ಜರುಗುಮಲ್ಲಿ ಮಂಡಲದ ಬಿಟ್ರಗುಂಟ ಗ್ರಾಮದ ನಿವಾಸಿ ಕಾಂತ ರಾವ್ ಎಂದು ಗುರುತಿಸಲಾಗಿದೆ. ಈತ ಕರೊನಾ ಸೋಂಕಿತನಾಗಿರುವ ಶಂಕೆಯನ್ನು ಅಲ್ಲಿಯ ಜನರು ವ್ಯಕ್ತಪಡಿಸಿದ್ದಾರೆ. ನಿರಾಶ್ರಿತರು ಹಾಗೂ ಬಡವರಿಗಾಗಿ ಇಲ್ಲಿ ಶೆಡ್‌ಗಳನ್ನು ನಿರ್ಮಿಸಲಾಗಿದ್ದು, ಅಲ್ಲಿ ಈ ವ್ಯಕ್ತಿ ವಾಸವಾಗಿದ್ದ. ಕರೊನಾ ಸೋಂಕಿನಿಂದ ಈತ ಮೃತಪಟ್ಟಿರುವುದಾಗಿ ಸ್ಥಳೀಯರು … Continue reading ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!