ಬೆಳ್ಳಂಬೆಳಗ್ಗೆಯೇ ಮೂವರು ಉಗ್ರರನ್ನು ಹೊಡೆದುರುಳಿಸಿದ ಯೋಧರು: ಓರ್ವ ಹುತಾತ್ಮ

ಶ್ರೀನಗರ: ಇಂದು ನಸುಕಿನಲ್ಲಿಯೇ ಜಮ್ಮು ಕಾಶ್ಮೀರದ ಪಂಥಾ ಚೌಕ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಆದರೆ ಈ ಚಕಮಕಿಯಲ್ಲಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಕಣಿವೆಯಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಅಟ್ಟಾಡಿಸಿ ಹೊಡೆಯುತ್ತಿರುವ ಭದ್ರತಾ ಪಡೆಗಳು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡುವ ಸಂಬಂಧ ತೆಗೆದುಕೊಂಡಿರುವ ನಿರ್ಧಾರ ಹಂತಹಂತವಾಗಿ ನೆರವೇರುತ್ತಿದೆ. ಇದನ್ನೂ ಓದಿ: ವಿಶ್ವದ ಹಿರಿಯ ಜೀವಿತ ವಿವಾಹಿತರಿವರು- ಗುಟ್ಟಾಗಿ ಮದುವೆಯಾಗಿದ್ದ … Continue reading ಬೆಳ್ಳಂಬೆಳಗ್ಗೆಯೇ ಮೂವರು ಉಗ್ರರನ್ನು ಹೊಡೆದುರುಳಿಸಿದ ಯೋಧರು: ಓರ್ವ ಹುತಾತ್ಮ