ಭಾರತದ ರೈತರ ಪ್ರತಿಭಟನೆ ಮಧ್ಯೆ ಪ್ರವೇಶಿಸಿದ ಕೆನಡಾ ಪ್ರಧಾನಿ
ಒಂಟಾರಿಯೊ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಅವಕಾಶ ನೀಡಬೇಕು ಎಂದು ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡಿಯೋ ಹೇಳಿದ್ದಾರೆ. ಪ್ರತಿಭಟಿಸುವ ಹಕ್ಕನ್ನು ಜನರಿಗೆ ನೀಡಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಯಬೇಕು. ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅವರಿಗೆ ಅವಕಾಶ ನೀಡಬೇಕು ಎಂದು ಟ್ರುಡಿಯೋ ಹೇಳಿದ್ದಾರೆ. ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸೇರಿದಂತೆ ಕೆಲವರು ನೀಡಿರುವ ಹೇಳಿಕೆಗಳನ್ನು ಮಾಧ್ಯಮಗಳಲ್ಲಿ ಗಮನಿಸಿರುವ ಕೆನಡಾ ಪ್ರಧಾನಿ, ಇಲ್ಲಿ ರೈತರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ … Continue reading ಭಾರತದ ರೈತರ ಪ್ರತಿಭಟನೆ ಮಧ್ಯೆ ಪ್ರವೇಶಿಸಿದ ಕೆನಡಾ ಪ್ರಧಾನಿ
Copy and paste this URL into your WordPress site to embed
Copy and paste this code into your site to embed