ಮುಗ್ಧ ರೈತರ ಹೆಸರಲ್ಲಿ ನಡೀತೀರೋ ಪ್ರತಿಭಟನೆಯ ಇನ್ನೊಂದು ಕರಾಳಮುಖ ಬಯಲು!
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರೋಧದ ಕೂಗು ದಿನದಿಂದ ದಿನಕ್ಕೆ ಬಿಕ್ಕಟ್ಟಾಗುತ್ತಲೇ ಸಾಗಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗೃಹ ಸಚಿವ ಅಮಿತ್ ಷಾ ಹಾಗೂ ಅನೇಕ ನಾಯಕರು ಇದು ರೈತರ ಪರವಾಗಿರುವ ಕಾನೂನು ಎಂದು ಮನವೊಲಿಸಲು ಮಾಡಿರುವ ಪ್ರಯತ್ನಗಳೆಲ್ಲವೂ ವಿಫಲವಾಗುತ್ತಿರುವ ಬೆನ್ನಲ್ಲೇ ಮುಗ್ಧ ರೈತರ ಹೆಸರಿನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯ ಕರಾಳಮುಖಗಳು ಒಂದೊಂದಾಗಿ ಬಯಲಾಗುತ್ತಿವೆ. ಎರಡು ದಿನಗಳ ಹಿಂದಷ್ಟೇ ರೈತರ ಹೆಸರಿನಲ್ಲಿ ಕೆಲವರು ಪ್ಲಕಾರ್ಡ್ ಹಿಡಿದು ನಕ್ಸಲ್ ಹಾಗೂ ದೇಶದ್ರೋಹದ … Continue reading ಮುಗ್ಧ ರೈತರ ಹೆಸರಲ್ಲಿ ನಡೀತೀರೋ ಪ್ರತಿಭಟನೆಯ ಇನ್ನೊಂದು ಕರಾಳಮುಖ ಬಯಲು!
Copy and paste this URL into your WordPress site to embed
Copy and paste this code into your site to embed