ಮುಗ್ಧ ರೈತರ ಹೆಸರಲ್ಲಿ ನಡೀತೀರೋ ಪ್ರತಿಭಟನೆಯ ಇನ್ನೊಂದು ಕರಾಳಮುಖ ಬಯಲು!

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರೋಧದ ಕೂಗು ದಿನದಿಂದ ದಿನಕ್ಕೆ ಬಿಕ್ಕಟ್ಟಾಗುತ್ತಲೇ ಸಾಗಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗೃಹ ಸಚಿವ ಅಮಿತ್​ ಷಾ ಹಾಗೂ ಅನೇಕ ನಾಯಕರು ಇದು ರೈತರ ಪರವಾಗಿರುವ ಕಾನೂನು ಎಂದು ಮನವೊಲಿಸಲು ಮಾಡಿರುವ ಪ್ರಯತ್ನಗಳೆಲ್ಲವೂ ವಿಫಲವಾಗುತ್ತಿರುವ ಬೆನ್ನಲ್ಲೇ ಮುಗ್ಧ ರೈತರ ಹೆಸರಿನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯ ಕರಾಳಮುಖಗಳು ಒಂದೊಂದಾಗಿ ಬಯಲಾಗುತ್ತಿವೆ. ಎರಡು ದಿನಗಳ ಹಿಂದಷ್ಟೇ ರೈತರ ಹೆಸರಿನಲ್ಲಿ ಕೆಲವರು ಪ್ಲಕಾರ್ಡ್​ ಹಿಡಿದು ನಕ್ಸಲ್​ ಹಾಗೂ ದೇಶದ್ರೋಹದ … Continue reading ಮುಗ್ಧ ರೈತರ ಹೆಸರಲ್ಲಿ ನಡೀತೀರೋ ಪ್ರತಿಭಟನೆಯ ಇನ್ನೊಂದು ಕರಾಳಮುಖ ಬಯಲು!