ಅಂಗಡಿಯಿಂದ ಬರಲು ತಡವಾದುದಕ್ಕೆ ಮಗನನ್ನು ಬೆಂಕಿಹಚ್ಚಿ ಕೊಂದ ಪಾಪಿ ತಂದೆ!

ಹೈದರಾಬಾದ್: ಬೀಡಿ ತರಲೆಂದು ಹೋದ ಬಾಲಕ ಮನೆ ಸೇರಲು ತಡವಾದ ಕಾರಣಕ್ಕೆ ಕುಡುಕ ತಂದೆಯೊಬ್ಬ ಆತನನ್ನು ಜೀವಂತವಾಗಿ ಸುಟ್ಟು ಭಯಾನಕ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆರನೇ ತರಗತಿ ಓದುತ್ತಿರುವ ಬಾಲಕ ಚರಣ್​, ತಂದೆಯ ಈ ನಿರ್ದಯಿ ಕೃತ್ಯಕ್ಕೆ ಬಲಿಯಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಂಬಂಧ ಆರೋಪಿ ತಂದೆ ಬಾಲುವನ್ನು ಪೊಲೀಸರು ಬಂಧಿಸಿದ್ದಾರೆ. ಕೂಲಿ ಕಾರ್ಮಿಕನಾಗಿರುವ ಬಾಲು ಇದೇ 17ರಂದು ಬೀಡಿ ತರಲೆಂದು ಮಗನನ್ನು ಅಂಗಡಿಗೆ ಕಳುಹಿಸಿದ್ದ. ಆದರೆ ಬಾಲಕ ವಾಪಸ್ ಬರಲು ತಡವಾಗಿದೆ. ಇದೇ ಕಾರಣಕ್ಕೆ ಈ ಕುಡುಕ … Continue reading ಅಂಗಡಿಯಿಂದ ಬರಲು ತಡವಾದುದಕ್ಕೆ ಮಗನನ್ನು ಬೆಂಕಿಹಚ್ಚಿ ಕೊಂದ ಪಾಪಿ ತಂದೆ!