ರೈತರ ಹೆಸರಲ್ಲಿ ಹಿಂಸೆಗಿಳಿದರು, ತಮ್ಮ ಧ್ವಜ ಹಾರಿಸಿದರು, ಹಲ್ಲೆ ಮಾಡಿದರು- ಏಳು ಮಂದಿ ವಿರುದ್ಧ ಎಫ್ಐಆರ್
ನವದೆಹಲಿ: ರೈತರ ಪ್ರತಿಭಟನೆ ಎಂದುಕೊಂಡು ಅವರ ಹೆಸರಿನಲ್ಲಿ ಒಂದಿಷ್ಟು ಮಂದಿ ನಿನ್ನೆ ದೆಹಲಿಯಲ್ಲಿ ಹಿಂಸಾಚಾರ ನಡೆಸಿರುವ ಘಟನೆ ನಡೆದಿದೆ. ಪಂಜಾಬ್ನ ಪ್ರತಿ ಹಳ್ಳಿಯಿಂದಲೂ ಸಾವಿರಾರು ರೂಪಾಯಿ ಡೀಸೆಲ್ ಹಾಕಿಸಿಕೊಂಡು ಟ್ರ್ಯಾಕ್ಟರ್ನಲ್ಲಿ ಬಂದವರು ಉದ್ದೇಶಪೂರ್ವಕವಾಗಿ ಹಿಂಸೆಗೆ ಇಳಿದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇದಾಗಲೇ ಏಳು ಮಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಪೂರ್ವ ಜಿಲ್ಲೆ ಮತ್ತು ದ್ವಾರಕಾದಲ್ಲಿ ತಲಾ ಮೂರು ಮತ್ತು ಶಹದಾರ ಜಿಲ್ಲೆಯಲ್ಲಿ ಒಂದು ಪ್ರಕರಣ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಜನರ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂದು ಪೊಲೀಸರು … Continue reading ರೈತರ ಹೆಸರಲ್ಲಿ ಹಿಂಸೆಗಿಳಿದರು, ತಮ್ಮ ಧ್ವಜ ಹಾರಿಸಿದರು, ಹಲ್ಲೆ ಮಾಡಿದರು- ಏಳು ಮಂದಿ ವಿರುದ್ಧ ಎಫ್ಐಆರ್
Copy and paste this URL into your WordPress site to embed
Copy and paste this code into your site to embed