ಮಧ್ಯರಾತ್ರಿ ಧಗಧಗ ಹೊತ್ತಿ ಉರಿದ ಕಾರ್ಖಾನೆ- ಅಗ್ನಿ ಶಾಮಕ ದಳಕ್ಕೆ ಸಾಧ್ಯವಾಗದೇ ವಾಯುಪಡೆ ಕಾರ್ಯಾಚರಣೆ
ಶ್ರೀನಗರ: ಶ್ರೀನಗರದ ಉಧಂಪುರ್ ಜಿಲ್ಲೆಯ ಬಟಾಲ್ ಬಲಿಯನ್ ಇರುವ ರಾಸಾಯಿಕ ಕಾರ್ಖಾನೆಯೊಂದು ಮಧ್ಯರಾತ್ರಿ ಧಗ ಧಗ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಧನುಕಾ ಅಗ್ರಿಟೆಕ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಷಾರ್ಟ್ ಸರ್ಕೀಟ್ನಿಂದಾಗಿ ಈ ಅವಘಡ ಸಂಭವಿಸಿರುವ ಸಾಧ್ಯತೆ ಇದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಮೂಲಗಳು ಹೇಳಿವೆ. ಬೆಂಕಿಯ ಕೆನ್ನಾಲಿಗೆ ಬಹುದೂರದವರೆಗೆ ಕಂಡುಬಂದಿದೆ. ಮಧ್ಯರಾತ್ರಿ ಸುಮಾರು 12.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಆಗಮಿಸಿದೆ. ಅಷ್ಟು ಹೊತ್ತಿಗಾಗಲೇ ಕಾರ್ಖಾನೆಯ … Continue reading ಮಧ್ಯರಾತ್ರಿ ಧಗಧಗ ಹೊತ್ತಿ ಉರಿದ ಕಾರ್ಖಾನೆ- ಅಗ್ನಿ ಶಾಮಕ ದಳಕ್ಕೆ ಸಾಧ್ಯವಾಗದೇ ವಾಯುಪಡೆ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed