ಬಾಲಕರನ್ನು ರಕ್ಷಿಸಲು ಹೋಗಿ ಐವರ ದುರ್ಮರಣ: ಸಿಸಿಟಿವಿಯಲ್ಲಿ ದಾಖಲಾಗಿದೆ ಹೃದಯವಿದ್ರಾವಕ ಘಟನೆ
ಗಾಜಿಯಾಬಾದ್ (ಉತ್ತರ ಪ್ರದೇಶ): ಒಬ್ಬನ ಪ್ರಾಣವನ್ನು ಕಾಪಾಡಲು ಹೋಗಿ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬ ಮುಟ್ಟಿದುದರ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಾರಿ ಮಳೆ ಸುರಿಯುತ್ತಿದ್ದಾಗ ಅಂಗಡಿವೊಂದರ ಮುಂದಿನ ಶೆಡ್ನ ಕಂಬವೊಂದರಲ್ಲಿ ವಿದ್ಯುತ್ ಪ್ರವಹಿಸಿದೆ. ಇದೇ ಸಂದರ್ಭದಲ್ಲಿ ಅಂಗಡಿಗೆ ಹೋಗಿದ್ದ ಮಕ್ಕಳಿಬ್ಬರು ಮಳೆಯಿಂದ ರಕ್ಷಣೆ ಪಡೆಯಲು ವಿದ್ಯುತ್ ಕಂಬ ಹಿಡಿದುಕೊಂಡಿದ್ದಾರೆ. ಆದರೆ ಅದರಲ್ಲಿ … Continue reading ಬಾಲಕರನ್ನು ರಕ್ಷಿಸಲು ಹೋಗಿ ಐವರ ದುರ್ಮರಣ: ಸಿಸಿಟಿವಿಯಲ್ಲಿ ದಾಖಲಾಗಿದೆ ಹೃದಯವಿದ್ರಾವಕ ಘಟನೆ
Copy and paste this URL into your WordPress site to embed
Copy and paste this code into your site to embed