ಶರಣಾಗಿ ಎಂದರೆ ಗುಂಡಿನ ದಾಳಿ ನಡೆಸಿದ ಜೈಶ್​ ಸಂಘಟನೆಯ ಉಗ್ರರನ್ನು ಮಣ್ಣುಮುಕ್ಕಿಸಿದ ಯೋಧರು

ಶ್ರೀನಗರ: ಶರಣಾಗತರಾಗುವಂತೆ ಭಾರತೀಯ ಸೇನೆ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿ ಗುಂಡಿನ ಸುರಿಮಳೆಗೈದ ನಾಲ್ವರು ಉಗ್ರರನ್ನು ಯೋಧರು ಸದೆಬಡಿದು ಹೊಡೆದುರುಳಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ. ಇಂದು ನಸುಕಿನ ವೇಳೆ ಈ ಘಟನೆ ನಡೆದಿದೆ. ಶೋಪಿಯಾನ್ ಜಿಲ್ಲೆಯ ಮಣಿಹಾಲ್ ಪ್ರದೇಶವನ್ನು ಸುತ್ತುವರಿದ ಜಮ್ಮು-ಕಾಶ್ಮೀರ ವಲಯ ಪೊಲೀಸರು, ಸಿಆರ್​ಪಿಎಫ್ ಮತ್ತು ಸೇನೆ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಹೊಡೆದುರುಳಿಸಿದ್ದಾರೆ. ಈ ಭಾಗದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ನಿಖರ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು. ಉಗ್ರರು ಅಡಿಗಿರುವ … Continue reading ಶರಣಾಗಿ ಎಂದರೆ ಗುಂಡಿನ ದಾಳಿ ನಡೆಸಿದ ಜೈಶ್​ ಸಂಘಟನೆಯ ಉಗ್ರರನ್ನು ಮಣ್ಣುಮುಕ್ಕಿಸಿದ ಯೋಧರು