ಮುಸ್ಲಿಂ ಸಮುದಾಯಕ್ಕೆ ತೆಲಂಗಾಣ ಭರ್ಜರಿ ಗಿಫ್ಟ್‌: ಹಲವಾರು ಯೋಜನೆಗೆ ಗ್ನೀನ್‌ ಸಿಗ್ನಲ್‌

ಹೈದರಾಬಾದ್: ತೆಲಂಗಾಣ ರಾಜ್ಯದ ಸಚಿವಾಲಯದ ಆವರಣದಲ್ಲಿ 2 ಮಸೀದಿ, 1 ದೇವಸ್ಥಾನ, 1 ಚರ್ಚ್ ನಿರ್ಮಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಎಲ್ಲ ಪೂಜಾ ಸ್ಥಳಗಳಿಗೆ ಒಂದೇ ದಿನ ಅಡಿಪಾಯ ಹಾಕಿ, ಒಂದೇ ದಿನ ನಿರ್ಮಾಣ ಕಾರ್ಯ ಪ್ರಾರಂಭಿಸಿ, ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಮುಸ್ಲಿಂ ಸಮುದಾಯದ ಮುಖಂಡರ ಜತೆ ನಡೆದ ಸುದೀರ್ಘ ಮಾತುಕತೆಯ ಬಳಿಕ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಸರ್ಕಾರ ಇಂಥದ್ದೊಂದು ತೀರ್ಮಾನ ತೆಗೆದುಕೊಂಡಿದೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಇವರ ಸಹೋದರ ಅಕ್ಬರುದ್ದೀನ್ ಓವೈಸಿ … Continue reading ಮುಸ್ಲಿಂ ಸಮುದಾಯಕ್ಕೆ ತೆಲಂಗಾಣ ಭರ್ಜರಿ ಗಿಫ್ಟ್‌: ಹಲವಾರು ಯೋಜನೆಗೆ ಗ್ನೀನ್‌ ಸಿಗ್ನಲ್‌