ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಗಿಫ್ಟ್- ನಿರ್ಮಲಾ ಸೀತಾರಾಮನ್ ಘೋಷಣೆ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಯೋಜನೆಯನ್ನು ಕೇಂದ್ರ ಸರ್ಕಾರ ಇಂದು ಘೋಷಣೆ ಮಾಡಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು. ಈ ರೀತಿ ಹಬ್ಬದ ಮುಂಗಡ ಯೋಜನೆಗೆ 7ನೇ ವೇತನ ಆಯೋಗ ಜಾರಿಯಾದ ನಂತರ ನಿಲ್ಲಿಸಲಾಗಿದೆ. ಆದರೆ ಈ ಬಾರಿ ಕರೊನಾ ಹಿನ್ನೆಲೆಯಲ್ಲಿ, ವಿಶೇಷವಾಗಿ ಕೇಂದ್ರ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಬಡ್ಡಿ ರಹಿತ ಮುಂಗಡವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹಬ್ಬದ ಮುಂಗಡ ಹಣದ ರೂಪದಲ್ಲಿ ಕೇಂದ್ರ ಸರ್ಕಾರಿ … Continue reading ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಗಿಫ್ಟ್- ನಿರ್ಮಲಾ ಸೀತಾರಾಮನ್ ಘೋಷಣೆ
Copy and paste this URL into your WordPress site to embed
Copy and paste this code into your site to embed