ಶೀಘ್ರ ಸರ್ಕಾರಿ ವೈಮಾನಿಕ ಶಾಲೆ- ಗ್ರಾಮೀಣ ಯುವಕರಿಗೆ ಉದ್ಯೋಗಕ್ಕೆ ದಾರಿ: ವಾರದೊಳಗೆ ರನ್ವೇ…
ಬೆಂಗಳೂರು: ಜಕ್ಕೂರು ಏರೋಡ್ರಮ್ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ಒಂದು ವಾರದೊಳಗೆ ರನ್ವೇ ಕೆಲಸ ಮುಗಿಯಲಿದೆ. ನಂತರ ಅತಿಶೀಘ್ರದಲ್ಲಿ ಸರ್ಕಾರಿ ವೈಮಾನಿಕ ಶಾಲೆ ಆರಂಭಿಸುತ್ತೇವೆ. ಉದ್ಘಾಟನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸುತ್ತೇವೆ … Continue reading ಶೀಘ್ರ ಸರ್ಕಾರಿ ವೈಮಾನಿಕ ಶಾಲೆ- ಗ್ರಾಮೀಣ ಯುವಕರಿಗೆ ಉದ್ಯೋಗಕ್ಕೆ ದಾರಿ: ವಾರದೊಳಗೆ ರನ್ವೇ…
Copy and paste this URL into your WordPress site to embed
Copy and paste this code into your site to embed