ಕಣ್ಣೆದುರೇ ಕುಟುಂಬಸ್ಥರ ಮೇಲೆ ಥರ್ಡ್‌ ಡಿಗ್ರಿ ಪ್ರಯೋಗಿಸಿದ ಪೊಲೀಸರು: ಬೆದರಿ ಯುವತಿಯ ಆತ್ಮಹತ್ಯೆ

ಫರೀದಾಬಾದ್‌ (ಹರಿಯಾಣ): ವಂಚನೆ ಪ್ರಕರಣವೊಂದರಲ್ಲಿ ಸಿಲುಕಿರುವ ವ್ಯಕ್ತಿಯೊಬ್ಬನ ಬಾಯಿ ಬಿಡಿಸಲು ಆತನ ಇಡೀ ಕುಟುಂಬಸ್ಥರ ಮೇಲೆ ಪೊಲೀಸರು ಹೀನಾಯವಾಗಿ ನಡೆಸಿಕೊಂಡಿದ್ದನ್ನು ಕಂಡು ಬೆದರಿಹೋದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫರೀದಾಬಾದ್‌ನಲ್ಲಿ ನಡೆದಿದೆ. ರಾಜೇಂದ್ರ ಪಾರ್ಕ್ ನಿವಾಸಿ ಆಶಾ (21) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡವಳು. ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ್ದ ಪಾಲಕರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದರಾದರೂ ಅಷ್ಟರಲ್ಲಿಯೇ ಯುವತಿ ಪ್ರಾಣ ಬಿಟ್ಟಿದ್ದಳು. ತನ್ನ ಮಗಳ ಸಾವಿಗೆ ಪೊಲೀಸರೇ ಕಾರಣ ಎಂದುಕೊಂಡು ಯುವತಿಯು ಪಾಲಕರು ಶವವನ್ನು ಹಿಂದಕ್ಕೆ ಪಡೆದುಕೊಳ್ಳಲು … Continue reading ಕಣ್ಣೆದುರೇ ಕುಟುಂಬಸ್ಥರ ಮೇಲೆ ಥರ್ಡ್‌ ಡಿಗ್ರಿ ಪ್ರಯೋಗಿಸಿದ ಪೊಲೀಸರು: ಬೆದರಿ ಯುವತಿಯ ಆತ್ಮಹತ್ಯೆ