ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಜಮ್ಮುವಿನ ಮುಸ್ಲಿಂ ಮುಖಂಡ: ರಾಷ್ಟ್ರಪತಿ ಆದೇಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಮುಖಂಡ ಗುಲಾಮ್ ಅಲಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನೇಮಕಾತಿಯನ್ನು ಮಾಡಿದ್ದಾರೆ. ಇವರು ಜಮ್ಮುವಿನ ಬತಿಂಡಿ ನಿವಾಸಿಯಾಗಿದ್ದಾರೆ. ನಾಮನಿರ್ದೇಶಿತ ಸದಸ್ಯರಲ್ಲಿ ಒಬ್ಬರ ನಿವೃತ್ತಿಯಿಂದಾಗಿ ತೆರವಾದ ಸ್ಥಾನವನ್ನು ತುಂಬಲು ಗುಲಾಮ್ ಅಲಿ ಅವರನ್ನು ಕೌನ್ಸಿಲ್ ಆಫ್ ಸ್ಟೇಟ್ಸ್‌ಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದ ಗುರ್ಜರ್ ಮುಸ್ಲಿಂ ಒಬ್ಬರನ್ನು ಮೇಲ್ಮನೆಗೆ … Continue reading ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಜಮ್ಮುವಿನ ಮುಸ್ಲಿಂ ಮುಖಂಡ: ರಾಷ್ಟ್ರಪತಿ ಆದೇಶ