ಹಾಥರಸ್​ ರೇಪ್​ ಕೇಸ್​: ಸರ್ಕಾರದ ವಿರುದ್ಧ ನುಡಿದರೆ ₹50 ಲಕ್ಷ ಗಿಫ್ಟ್​! ಪತ್ರಕರ್ತೆಯಿಂದಲೂ ಪಿತೂರಿ?

ಲಖನೌ: ಹಾಥರಸ್ ಅತ್ಯಾಚಾರದ ಕೇಸಿನ ಆಳ ಬಗೆದಷ್ಟೂ ಬರೀ ಕುತೂಹಲಗಳೇ ತುಂಬಿಕೊಂಡಿವೆ. ಉತ್ತರ ಸಿಗದ ಹಲವು ಪ್ರಶ್ನೆಗಳು ತುಂಬಿ ಹೋಗಿವೆ. ಸತ್ಯಾಸತ್ಯತೆ ಅಂತಿಮವಾಗಿ ಹೊರಕ್ಕೆ ಬರುವವರೆಗೂ ಈ ಪ್ರಕರಣವೊಂದು ಚಕ್ರವ್ಯೂಹದಂತೆಯೇ ಗೋಚರಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಸಿಎಎ ಮಾದರಿಯ ಹಿಂಸಾಚಾರಕ್ಕೆ ಸಂಚು ರೂಪಿಸಲಾಗಿದೆ ಎಂಬ ಆರೋಪಗಳು ಇದಾಗಲೇ ಕೇಳಿ ಬಂದಿವೆ. ಇದಕ್ಕೆ ಪೂರಕ ಎಂಬಂತೆ ಉತ್ತರ ಪ್ರದೇಶದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲು ಮಾಡಿರುವ ಎಫ್​ಐಆರ್​ನಲ್ಲಿ ಉಲ್ಲೇಖ ಮಾಡಿರುವ ಕೆಲವು ಅಂಶಗಳು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ … Continue reading ಹಾಥರಸ್​ ರೇಪ್​ ಕೇಸ್​: ಸರ್ಕಾರದ ವಿರುದ್ಧ ನುಡಿದರೆ ₹50 ಲಕ್ಷ ಗಿಫ್ಟ್​! ಪತ್ರಕರ್ತೆಯಿಂದಲೂ ಪಿತೂರಿ?