ಬಸ್ಸಿನಲ್ಲಿ ನಿದ್ದೆಗೆ ಜಾರಿ ಕೈಕಳೆದುಕೊಂಡ ವ್ಯಾಪಾರಿ: ಹಾವೇರಿಯಲ್ಲಿ ಭಯಾನಕ ಘಟನೆ
ಹಾವೇರಿ: ಬಸ್ಸಿನಲ್ಲಿ ಹೋಗುವ ಸಮಯದಲ್ಲಿ ಬಸ್ಸಿನಿಂದ ಕೈ ಮತ್ತು ತಲೆಯನ್ನು ಹೊರಕ್ಕೆ ಹಾಕಬಾರದು ಎಂದು ಹೇಳುತ್ತಲೇ ಇರುತ್ತಾರೆ. ಈ ಬಗ್ಗೆ ಬಸ್ಸಿನಲ್ಲಿಯೂ ಎಚ್ಚರಿಕೆಯ ಫಲಕ ಅಳವಡಿಸಲಾಗುತ್ತದೆ. ಆದರೆ ಇದರ ಹೊರತಾಗಿಯೂ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಅಂಥದ್ದೇ ಒಂದು ಭಯಾನಕ ಘಟನೆ ಹಾವೇರಿಯ ಹಿರೆಕೇರೂರಿನಲ್ಲಿ ನಡೆದಿದೆ. ಬಸ್ಸಿನ ಕಿಟಕಿಯ ಹೊರಗೆ ಕೈ ಚಾಚಿದ ವ್ಯಾಪಾರಿಯೊಬ್ಬನ ಕೈ ಕಟ್ ಆಗಿರುವ ಘಟನೆ ಇದಾಗಿದೆ. ನದೀಮ್ ಸಾಬ ತಾವರಗಿ ಎಂಬ ತರಕಾರಿ ವ್ಯಾಪಾರಿಯ ಕೈ ಕಟ್ ಆಗಿದೆ. ಇವರು ಹಾವೇರಿ ಜಿಲ್ಲೆಯ … Continue reading ಬಸ್ಸಿನಲ್ಲಿ ನಿದ್ದೆಗೆ ಜಾರಿ ಕೈಕಳೆದುಕೊಂಡ ವ್ಯಾಪಾರಿ: ಹಾವೇರಿಯಲ್ಲಿ ಭಯಾನಕ ಘಟನೆ
Copy and paste this URL into your WordPress site to embed
Copy and paste this code into your site to embed