ಪ್ರೀತಿಸಿದ್ದೇ ತಪ್ಪಾಯ್ತು! ಬಾವಿಯಲ್ಲಿ ಯುವಕನ ಶವ, ಕೊಲೆಯೋ- ಆತ್ಮಹತ್ಯೆಯೋ ಬಗೆಹರಿಯದ ಸಮಸ್ಯೆ

ಹಾವೇರಿ: ಯುವತಿಯೊಬ್ಬಳ ಪ್ರೀತಿಗೆ ಬಿದ್ದು ಯುವಕನೊಬ್ಬ ಪ್ರಾಣ ಕಳಕೊಂಡಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ಘಟನೆ ನಡೆದಿದ್ದು, 29 ವರ್ಷದ ಜಯಪ್ಪ ಬ್ಯಾಡಗಿ ಮೃತ ಯುವಕ. ಈತನ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಪ್ರಶ್ನೆ ಎದುರಾಗಿದೆ. ಕಳೆದ ಐದು ದಿನಗಳ ಹಿಂದೆ ಪ್ರೀತಿಗೆ ಸಂಬಂಧಿಸಿದಂತೆ ಎರಡೂ ಕುಟುಂಬಗಳ ನಡುವೆ ಜಗಳವಾಗಿತ್ತು. ಜಗಳ ವಿಪರೀತಕ್ಕೆ ಹೋಗಿ ಜಯಪ್ಪನನ್ನು ಹುಡುಗಿಯ ಸಂಬಂಧಿಕರು ಮನಸ್ಸಿಗೆ ಬಂದಂತೆ ಥಳಿಸಿದ್ದರು. … Continue reading ಪ್ರೀತಿಸಿದ್ದೇ ತಪ್ಪಾಯ್ತು! ಬಾವಿಯಲ್ಲಿ ಯುವಕನ ಶವ, ಕೊಲೆಯೋ- ಆತ್ಮಹತ್ಯೆಯೋ ಬಗೆಹರಿಯದ ಸಮಸ್ಯೆ