‘2023ರಲ್ಲಿ ಕುಮಾರಸ್ವಾಮಿಯೇ ಸಿಎಂ- ಇದು ನಾನು ಹೇಳ್ತೀರೋ ಭವಿಷ್ಯ’

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರೇ 2023ರಲ್ಲಿಯೂ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ. ಇದು ನಾನು ನುಡಿಯುತ್ತಿರುವ ಭವಿಷ್ಯ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ಈ ವಿಷಯವನ್ನು ಹೇಳಿದ್ದಾರೆ. 2023ಕ್ಕೆ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವುದೇ ನನ್ನ ಗುರಿಯಾಗಿದೆ. ಇದಕ್ಕಾಗಿ ರಾಜ್ಯಾಧ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ. ಸರ್ವ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಡ್ರಗ್ಸ್​ ಪ್ರಕರಣ: ಭಾರ್ತಿ, ಕರಿಷ್ಮಾಗೆ ಬೇಲ್​- ಇಬ್ಬರು … Continue reading ‘2023ರಲ್ಲಿ ಕುಮಾರಸ್ವಾಮಿಯೇ ಸಿಎಂ- ಇದು ನಾನು ಹೇಳ್ತೀರೋ ಭವಿಷ್ಯ’