ಭಾರಿ ಕೋಲಾಹಲ ಸೃಷ್ಟಿಸಿರುವ ಹಿಜಾಬ್‌ ವಿವಾದಕ್ಕೆ ರಾಜ್ಯ ಸರ್ಕಾರದಿಂದ ತೆರೆ: ಹೊರಟಿತು ಈ ಸುತ್ತೋಲೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಏಕಾಏಕಿಯಾಗಿ ಭುಗಿಲೆದ್ದಿರುವ ಹಿಜಾಬ್‌ ಧಾರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸುತ್ತೋಲೆಯೊಂದನ್ನು ಹೊರಡಿಸಿದ್ದು, ವಿವಾದಕ್ಕೆ ಈಗ ತೆರೆ ಎಳೆದಿದೆ. ಹಿಜಾಬ್‌ ಧಾರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಭಾರಿ ಗೊಂದಲ, ಹೇಳಿಕೆಗಳಿಗೆ ರಾಜ್ಯ ಸರ್ಕಾರದ ಈ ಸುತ್ತೋಲೆಯಿಂದಾಗಿ ತೆರೆ ಬೀಳುವಂತಾಗಿದೆ. ಸುಪ್ರೀಂಕೋರ್ಟ್‌ ಹಾಗೂ ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ನೀಡಿರುವ ತೀರ್ಪಿನ ಆಧಾರದ ಮೇಲೆ ರಾಜ್ಯ ಸರ್ಕಾರ ಈ ಸುತ್ತೋಲೆಯನ್ನು ಹೊರಡಿಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಯಾವ ರೀತಿಯಲ್ಲಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂಬ ಬಗ್ಗೆ ವಿವರಿಸಿದೆ. ರಾಜ್ಯದ … Continue reading ಭಾರಿ ಕೋಲಾಹಲ ಸೃಷ್ಟಿಸಿರುವ ಹಿಜಾಬ್‌ ವಿವಾದಕ್ಕೆ ರಾಜ್ಯ ಸರ್ಕಾರದಿಂದ ತೆರೆ: ಹೊರಟಿತು ಈ ಸುತ್ತೋಲೆ