ಪ್ರವಾದಿ ಮೊಹಮ್ಮದ್​​​ ವಿರುದ್ಧ ಹೇಳಿಕೆ ನೀಡಿ ಕೆಲಸ ಕಳೆದುಕೊಂಡ ಬಿಜೆಪಿ ಶಾಸಕ- ಪಕ್ಷದಿಂದ ಅಮಾನತು

ಹೈದರಾಬಾದ್​​: ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ ಪ್ರವಾದಿ ಕುರಿತು ಮಾತನಾಡುವ ವಿಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿದ ಆರೋಪ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ … Continue reading ಪ್ರವಾದಿ ಮೊಹಮ್ಮದ್​​​ ವಿರುದ್ಧ ಹೇಳಿಕೆ ನೀಡಿ ಕೆಲಸ ಕಳೆದುಕೊಂಡ ಬಿಜೆಪಿ ಶಾಸಕ- ಪಕ್ಷದಿಂದ ಅಮಾನತು