ನಮ್ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ! ಸಚಿವನ ಮಾತಿಗೆ ಸಿಎಂ ನಿತೀಶ್ ಕಕ್ಕಾಬಿಕ್ಕಿ
ಕೈಮೂರ್ (ಬಿಹಾರ): ನಮ್ಮ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ ಎಂದು ಬಿಹಾರ ಕೃಷಿ ಸಚಿವ ಸುಧಾಕರ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪೇಚಿಗೆ ಸಿಲುಕಿಸಿದೆ. ಬಿಹಾರದ ಕೈಮೂರ್ನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಸಚಿವ ಸಿಂಗ್, ತಮ್ಮದೇ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ನಾನು ಸಚಿವನಾಗಿರುವ ಕೃಷಿ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದು, ನಾನು ಆ ಕಳ್ಳರ ಸರ್ದಾರ್, ನನ್ನ ಮೇಲೆ ಇನ್ನೂ ಅನೇಕ ನಾಯಕರು ಇದ್ದಾರೆ’ ಎಂದರು. … Continue reading ನಮ್ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ! ಸಚಿವನ ಮಾತಿಗೆ ಸಿಎಂ ನಿತೀಶ್ ಕಕ್ಕಾಬಿಕ್ಕಿ
Copy and paste this URL into your WordPress site to embed
Copy and paste this code into your site to embed