ನಮ್​ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ! ಸಚಿವನ ಮಾತಿಗೆ ಸಿಎಂ ನಿತೀಶ್​ ಕಕ್ಕಾಬಿಕ್ಕಿ

ಕೈಮೂರ್ (ಬಿಹಾರ): ನಮ್ಮ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ ಎಂದು ಬಿಹಾರ ಕೃಷಿ ಸಚಿವ ಸುಧಾಕರ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರನ್ನು ಪೇಚಿಗೆ ಸಿಲುಕಿಸಿದೆ. ಬಿಹಾರದ ಕೈಮೂರ್​ನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಸಚಿವ ಸಿಂಗ್, ತಮ್ಮದೇ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ನಾನು ಸಚಿವನಾಗಿರುವ ಕೃಷಿ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದು, ನಾನು ಆ ಕಳ್ಳರ ಸರ್ದಾರ್, ನನ್ನ ಮೇಲೆ ಇನ್ನೂ ಅನೇಕ ನಾಯಕರು ಇದ್ದಾರೆ​’ ಎಂದರು. … Continue reading ನಮ್​ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ! ಸಚಿವನ ಮಾತಿಗೆ ಸಿಎಂ ನಿತೀಶ್​ ಕಕ್ಕಾಬಿಕ್ಕಿ