ಸಿಎಂ ಪಟ್ಟ ಹೋದ್ಮೇಲೆ ಹುಚ್ಚನಂತೆ ಅಲೀತಿದ್ದಾರೆ… ಅವ್ರ ತಾಯಿ, ಸಹೋದರಿ ಐಟಂಗಳಿರಬೇಕು..

ಭೋಪಾಲ್ (ಮಧ್ಯಪ್ರದೇಶ): ಬಿಜೆಪಿಗೆ ಸೇರ್ಪಡೆಯಾಗಿರುವ ಮಧ್ಯಪ್ರದೇಶ ಸರ್ಕಾರದ ಸಚಿವೆ ಇಮರ್ತಿ ದೇವಿ ಅವರನ್ನು ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ʼಐಟಂʼಎಂದು ಕರೆದಿರುವ ವಿವಾದವೀಗ ತಾರಕಕ್ಕೇರಿದೆ. ಕಾಂಗ್ರೆಸ್​ನಿಂದ ಗ್ವಾಲಿಯರ್​ನ ಡಾಬ್ರಾ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ಇಮರ್ತಿ ದೇವಿ ಸದ್ಯ ಶಿವರಾಜ್‌ ಸಿಂಗ್‌ ಚೌಹಾಣ್‌ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿದ್ದಾರೆ. ಈಗ ಹಾಲಿ ಕ್ಷೇತ್ರದಿಂದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಈ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಕಮಲ್​ನಾಥ್​ … Continue reading ಸಿಎಂ ಪಟ್ಟ ಹೋದ್ಮೇಲೆ ಹುಚ್ಚನಂತೆ ಅಲೀತಿದ್ದಾರೆ… ಅವ್ರ ತಾಯಿ, ಸಹೋದರಿ ಐಟಂಗಳಿರಬೇಕು..