ಸುಷ್ಮಾ, ಜೇಟ್ಲಿ ಸಾವಿಗೆ ಪ್ರಧಾನಿಯತ್ತ ಬೊಟ್ಟು ಮಾಡಿದ ಡಿಎಂಕೆ- ಬೆಳ್ಳಂಬೆಳಗ್ಗೆ ಐಟಿ ಇಲಾಖೆ ನೀಡಿತು ಬಿಗ್ ಶಾಕ್!
ಚೆನ್ನೈ: ಕೇಂದ್ರ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಹಾಗೂ ಅರುಣ್ ಜೇಟ್ಲಿ ಅವರು ಮೋದಿಯವರ ಒತ್ತಡ ಹಾಗೂ ಚಿತ್ರಹಿಂಸೆ ತಾಳಲಾರದೇ ಮೃತಪಟ್ಟಿದ್ದಾರೆ ಎಂದು ನಿನ್ನೆಯಷ್ಟೇ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಹೇಳಿಕೆ ನೀಡಿದ್ದರು. ಇದು ಭಾರಿ ವಿವಾದವನ್ನು ಸೃಷ್ಟಿಸಿದೆ. ಎಲ್.ಕೆ. ಅಡ್ವಾನಿ, ಮುರಳಿ ಮನೋಹರ್ ಜೋಶಿ, ವೆಂಕಯ್ಯ ನಾಯ್ಡು ಹಾಗೂ ಇತರರೆ ನಾಯಕರನ್ನು ಮೋದಿಯವರು ಕಡೆಗಣಿಸುತ್ತಿದ್ದಾರೆ, ಸುಷ್ಮಾ ಹಾಗೂ ಜೇಟ್ಲಿ ಸಾವಿಗೆ ಇವರೇ ಕಾರಣ ಎಂದು ಉದಯನಿಧಿ ಹೇಳಿಕೆ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ … Continue reading ಸುಷ್ಮಾ, ಜೇಟ್ಲಿ ಸಾವಿಗೆ ಪ್ರಧಾನಿಯತ್ತ ಬೊಟ್ಟು ಮಾಡಿದ ಡಿಎಂಕೆ- ಬೆಳ್ಳಂಬೆಳಗ್ಗೆ ಐಟಿ ಇಲಾಖೆ ನೀಡಿತು ಬಿಗ್ ಶಾಕ್!
Copy and paste this URL into your WordPress site to embed
Copy and paste this code into your site to embed