ಜೈಲಿನ ಸಿಬ್ಬಂದಿ ಮುಖಕ್ಕೆ ಕಾರದ ಪುಡಿ ಎರಚಿ ಏಳು ಮಂದಿ ಕೈದಿಗಳು ಎಸ್ಕೇಪ್‌

ಇಟಾನಗರ (ಅರುಣಾಚಲಪ್ರದೇಶ): ಜೈಲಿನಲ್ಲಿದ್ದ ಏಳು ಮಂದಿ ವಿಚಾರಣಾಧೀನ ಕೈದಿಗಳು ಭದ್ರತಾ ಸಿಬ್ಬಂದಿಯ ಮುಖಕ್ಕೆ ಖಾರದ ಪುಡಿ ಎರಚಿ ಜೈಲಿನಿಂದ ತಪ್ಪಿಸಿಕೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಪೂರ್ವ ಸಿಯಾಂಗ್ ಜಿಲ್ಲೆಯ ಪಾಸಿಘಾಟ್ ಜೈಲಿನ ಐವರು ಗಾರ್ಡ್‌ಗಳು ಹಲ್ಲೆಗೊಳಗಾಗಿದ್ದಾರೆ. ಕೈದಿಗಳಿಗೆ ರಾತ್ರಿಯ ಊಟ ಪೂರೈಸಲೆಂದು ಜೈಲಿನ ಲಾಕಪ್‌ ತೆರೆದ ವೇಳೆ ಈ ಘಟನೆ ಸಂಭವಿಸಿದೆ. ಅಭಿಜಿತ್ ಗೊಗೋಯ್, ತಾರೋ ಹಮಾಮ್, ಕಲಾಂ ಅಪಂಗ್, ತಾಲುಮ್ ಪನೀಯಿಂಗ್, ಸುಭಾಷ್ ಮಂಡಲ್, ರಾಜಾ ತಾಯೆಂಗ್ ಮತ್ತು ದನಿ ಗಮ್ಲಿನ್ ಜೈಲಿನಿಂದ … Continue reading ಜೈಲಿನ ಸಿಬ್ಬಂದಿ ಮುಖಕ್ಕೆ ಕಾರದ ಪುಡಿ ಎರಚಿ ಏಳು ಮಂದಿ ಕೈದಿಗಳು ಎಸ್ಕೇಪ್‌