ಸಿಡಿ ಲೇಡಿ ಹುಡುಕಿ ಹೊರಟ್ರು ಜಾರಕಿಹೊಳಿ- ಊರಿಗೆ ಬಂದ್ರೂ ಮನೆಗೆ ಬಂದಿಲ್ಲ: ಎಲ್ಲವೂ ನಿಗೂಢ!

ಬೆಂಗಳೂರು: ಇದೀಗ ರಮೇಶ್‌ ಜಾರಕಿಹೊಳಿ ಮತ್ತು ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರ ನಡೆ ಕ್ಷಣಕ್ಷಣಕ್ಕೂ ಕುತೂಹಲ ತರುತ್ತಿದೆ. ಇತ್ತ ದೆಹಲಿಯಿಂದ ಬಂದು ಎರಡು ದಿನ ಆದರೂ ಬೆಂಗಳೂರಿನ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಬಾರದೇ ಇರುವುದು ಎಲ್ಲರಲ್ಲಿಯೂ ಕುತೂಹಲ ಮೂಡಿಸಿದ್ದು, ಈ ನಿಗೂಢ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಶುರುವಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಇಬ್ಬರೂ ಎರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿ ಇದ್ದು, ಗೌಪ್ಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಲೆಯ ಮೇಲೆ … Continue reading ಸಿಡಿ ಲೇಡಿ ಹುಡುಕಿ ಹೊರಟ್ರು ಜಾರಕಿಹೊಳಿ- ಊರಿಗೆ ಬಂದ್ರೂ ಮನೆಗೆ ಬಂದಿಲ್ಲ: ಎಲ್ಲವೂ ನಿಗೂಢ!