‘ಹಿಂದೊಮ್ಮೆ ಎರಡೇ ಸೀಟು ಬಂದಿತ್ತು- ನಂತರ ಸಿಎಂ, ಪಿಎಂ ಸ್ಥಾನ ಸಿಕ್ಕಿತು, ನಿರಾಶರಾಗಬೇಡಿ’

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್​.ಆರ್​.ನಗರ) ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ನಂತರ ಜೆಡಿಎಸ್​ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು, ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಧೈರ್ಯ ತುಂಬುವ ಸರಣಿ ಟ್ವೀಟ್​ ಮಾಡಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದಿರುವ ಕುಮಾರಸ್ವಾಮಿ ಅವರು, ರಾಜ್ಯದ ಎರಡು ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ … Continue reading ‘ಹಿಂದೊಮ್ಮೆ ಎರಡೇ ಸೀಟು ಬಂದಿತ್ತು- ನಂತರ ಸಿಎಂ, ಪಿಎಂ ಸ್ಥಾನ ಸಿಕ್ಕಿತು, ನಿರಾಶರಾಗಬೇಡಿ’