ಕೆ.ಕಲ್ಯಾಣ್​ ಕುಟುಂಬಸ್ಥರಿಂದ ಆಸ್ತಿ ಕಬಳಿಕೆ: ವಾಲಿಯ ಆರು ಕೋಟಿ ರೂ ಆಸ್ತಿ ಜಪ್ತಿ

ಬೆಳಗಾವಿ: ಚಲನಚಿತ್ರ ಗೀತ ಸಾಹಿತಿ ಕೆ.ಕಲ್ಯಾಣ್ ಅವರ ಪತ್ನಿ ಅಪಹರಣ ಮತ್ತು ವಂಚನೆ ದೂರಿನ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಾನಂದ ವಾಲಿಯಿಂದ ಆರು ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ. ಈ ಕುರಿತು ಡಿಸಿಪಿ ಡಾ.‌ವಿಕ್ರಮ ಅಮಟೆ ಈ ವಿಷಯ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಕಲ್ಯಾಣ ಪತ್ನಿ,ಅತ್ತೆ, ಮಾವ ಅವರನ್ನು ಮೂಢನಂಬಿಕೆ ಹೆಸರಿನಲ್ಲಿ ಹೆದರಿಸಿ ಹಣವನ್ನು ಲಪಟಾಯಿಸಿದರು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆ.ಕಲ್ಯಾಣ್​ರ ಮನೆ ಹಾಳು ಮಾಡಿದ ಮನೆಕೆಲಸದವಳು; ಗಂಗಾ, … Continue reading ಕೆ.ಕಲ್ಯಾಣ್​ ಕುಟುಂಬಸ್ಥರಿಂದ ಆಸ್ತಿ ಕಬಳಿಕೆ: ವಾಲಿಯ ಆರು ಕೋಟಿ ರೂ ಆಸ್ತಿ ಜಪ್ತಿ