ಕಲಬುರಗಿಯಲ್ಲಿ ಗುಂಡಿನ ಸದ್ದು: ಕೊಲೆ ಮಾಡಿ ಪರಾರಿಯಾಗುತ್ತಿದ್ದನ ಗುಂಡುಹಾರಿಸಿ ಬಂಧನ

ಕಲಬುರಗಿ: ವಲಸೆ ಕಾರ್ಮಿಕನನ್ನು ಕೊಲೆ ಮಾಡಿ, ನಂತರ ಪರಾರಿಯಾಗಲು ಯತ್ನಿಸಿದ್ದ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿರುವ ಪೊಲೀಸರು ಆತನನ್ನು ಬಂಧಿಸಿರುವ ಘಟನೆ ಇಂದು ನಸುಕಿನಲ್ಲಿ ನಡೆದಿದೆ. ಈ ಘಟನೆ ನಡೆದಿರುವುದು ಜಿಲ್ಲೆಯ ಹೊರವಲಯದ ಸುಲ್ತಾನಪುರ ಬಳಿ. ಮೆಹಬೂಬ್ ನಗರ ನಿವಾಸಿ ಮುಬಿನ್ ಅಲಿಯಾಸ್ ಅಬ್ದುಲ್ ರೆಹಮಾನ್ (25) ಕೊಲೆ ಆರೋಪಿ. ವಲಸೆ ಕಾರ್ಮಿಕನ ಮೊಬೈಲ್ ಕಿತ್ತುಕೊಳ್ಳಲು ಹೋಗಿ ಆರೋಪಿ ಆತನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಕೊಲೆ ಘಟನೆ ನಂತರ ನಂತರ ಈತ ಪೊಲೀಸರ … Continue reading ಕಲಬುರಗಿಯಲ್ಲಿ ಗುಂಡಿನ ಸದ್ದು: ಕೊಲೆ ಮಾಡಿ ಪರಾರಿಯಾಗುತ್ತಿದ್ದನ ಗುಂಡುಹಾರಿಸಿ ಬಂಧನ