ನಟಿ ಕಂಗನಾ ವಿರುದ್ಧ ತುಮಕೂರಲ್ಲಿ ದಾಖಲಾಯ್ತು ಎಫ್‌ಐಆರ್

ತುಮಕೂರು: ನೂತನ ಕೃಷಿ ಕಾನೂನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದ ವೇಳೆ ಟ್ವಿಟರ್​​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿರುವ ಆರೋಪ ಹೊತ್ತ ಬಾಲಿವುಡ್​​ ನಟಿ ಕಂಗನಾ ರಣಾವತ್ ವಿರುದ್ಧ ನಗರದ ಕ್ಯಾತಸಂದ್ರ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಹೈಕೋರ್ಟ್ ವಕೀಲ ರಮೇಶ್ ನಾಯ್ಕ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಜೆಎಂಎಫ್​ಸಿ ನ್ಯಾಯಾಲಯವು ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಕೋರ್ಟ್​ ಆದೇಶಿಸಿತ್ತು. ಸೆಪ್ಟೆಂಬರ್​​ 21ರಂದು ಕಂಗನಾ ತಮ್ಮ ಟ್ವಿಟರ್​​ ಖಾತೆಯಲ್ಲಿ ಕೃಷಿ ಮಸೂದೆ ಪ್ರತಿಭಟನೆ ವಿರೋಧವಾಗಿ ಟ್ವೀಟ್​ ಮಾಡಿದ್ದರು. … Continue reading ನಟಿ ಕಂಗನಾ ವಿರುದ್ಧ ತುಮಕೂರಲ್ಲಿ ದಾಖಲಾಯ್ತು ಎಫ್‌ಐಆರ್