ನವದೆಹಲಿ: 1947ರಲ್ಲಿ ನಮಗೆ ಸಿಕ್ಕಿದ್ದು ಭಿಕ್ಷೆ, 2014ರಲ್ಲಿ (ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ) ಸಿಕ್ಕಿದ್ದೇ ನಿಜವಾದ ಸ್ವಾತಂತ್ರ್ಯ ಎಂದು ಹೇಳುವ ಮೂಲಕ ಭಾರಿ ವಿವಾದ ಸೃಷ್ಟಿಸಿರುವ ನಟಿ ಕಂಗನಾ ರಣಾವತ್ ತಮ್ಮ ಮಾತಿನ ಚಾಟಿಯನ್ನು ಮುಂದುವರೆಸಿದ್ದಾರೆ. ಇವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿ ಅವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕು ಎಂಬ ಕೂಗು ಒಂದು ವರ್ಗದಿಂದ ಕೇಳಿಬರುತ್ತಿದೆ. ಮಾತ್ರವಲ್ಲದೇ ಕಂಗನಾ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದು ಜಾಲತಾಣದಲ್ಲಿ ಭಾರಿ … Continue reading ‘ನಿಜವಾದ ಹೋರಾಟಗಾರರ ಕೊಂದ ಬ್ರಿಟಿಷರನ್ನು ಬಿಟ್ಟದ್ದೇಕೆ? ಚರ್ಚಿಲ್ನನ್ನು ಹೀರೋ ಮಾಡಿದ್ದೇಕೆ? ನೆಹರೂ ಪತ್ರ ಓದಿದ್ದೀರಾ? ತಪ್ಪು ನನ್ನದಾ?’
Copy and paste this URL into your WordPress site to embed
Copy and paste this code into your site to embed