ವಿಶೇಷ ವ್ಯಕ್ತಿಯನ್ನು ಭೇಟಿಯಾಗಲು ಬಂದು ದೇವರ ಮುಂದೆ ಕಣ್ಣೀರು ಸುರಿಸಿದ ನಟಿ ಕಂಗನಾ ರಣಾವತ್​

ಉದಯಪುರ (ರಾಜಸ್ಥಾನ): ಕಳೆದ ಕೆಲ ತಿಂಗಳಿನಿಂದ ಭಾರಿ ಸುದ್ದಿಯಲ್ಲಿರುವ ನಟಿ ಎಂದರೆ ಬಾಲಿವುಡ್​ ತಾರೆ ಕಂಗನಾ ರಣಾವತ್​. ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಸಾವಿನ ನಂತರ ನಡೆದ ಬೆಳವಣಿಗೆಯಿಂದ ಹಿಡಿದು, ಕೇಂದ್ರ ಸರ್ಕಾರದಿಂದ ಝೆಡ್​ ಪ್ಲಸ್​ ಭದ್ರತೆ ಪಡೆದವರೆಗೆ ಹಾಗೂ ಮೊನ್ನೆ ತಾನೆ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಸ್ವೀಕರಿಸಿದವರೆಗೆ ಕಂಗನಾ ಹೆಸರು ಭಾರಿ ಪ್ರಚಲಿತದಲ್ಲಿದೆ. ಇದೀಗ ಕಂಗನಾ ಅವರು ದೇವರ ಮುಂದೆ ಭಾವುಕರಾಗಿ ಕಣ್ಣೀರು ಸುರಿಸಿ ಮತ್ತೆ ಸುದ್ದಿಯಾಗಿದ್ದಾರೆ. ರಾಜಸ್ಥಾನದ ಉದಯಪುರದ ಸಮೀಪ ಇರುವ ನಾಥ್ವಾರದ … Continue reading ವಿಶೇಷ ವ್ಯಕ್ತಿಯನ್ನು ಭೇಟಿಯಾಗಲು ಬಂದು ದೇವರ ಮುಂದೆ ಕಣ್ಣೀರು ಸುರಿಸಿದ ನಟಿ ಕಂಗನಾ ರಣಾವತ್​