‘ನೈಜ ಹೋರಾಟಗಾರ ನೇತಾಜಿಯನ್ನೇ ಹಸ್ತಾಂತರಿಸಿದ ಕುತಂತ್ರಿಗಳು- ಸಾಕ್ಷಿ ನೋಡಿ… ಇನ್ನೊಂದು ಕೆನ್ನೆ ತೋರಿಸಿದ್ರೆ ಸಿಗೋದು ಭಿಕ್ಷೆ ಅಷ್ಟೇ…’

ನವದೆಹಲಿ: 1947ರಲ್ಲಿ ನಮಗೆ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ, ಅದು ಭಿಕ್ಷೆ, ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಎಂದು ಹೇಳುವ ಮೂಲಕ ಕೆಲವರ ಕಣ್ಣನ್ನು ಕೆಂಪಗೆ ಮಾಡಿರುವ ನಟಿ ಕಂಗನಾ ರಣಾವತ್‌, ತಮ್ಮ ಮಾತಿನ ಚಾಟಿಯನ್ನು ಮುಂದುರೆಸಿದ್ದಾರೆ. ನಿಜವಾಗಿ ಸ್ವಾತಂತ್ರ್ಯ ತಂದುಕೊಟ್ಟವರು ಹುತಾತ್ಮರಾದರು. ಬ್ರಿಟಿಷರ ವಿರುದ್ಧ ಹೋರಾಡಿದವರನ್ನು ಕೊಲೆ ಮಾಡಿದ, ಭಾರತಕ್ಕೆ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಬಲಿಕೊಟ್ಟ ನಾಯಕರು ಹಾಗೂ ಲಕ್ಷಾಂತರ ಸಾರ್ವಜನಿಕರನ್ನು ಕೊಂದವರ ಸಾವಿಗೆ ಕಾರಣವಾಗಿರುವ ಬ್ರಿಟಿಷರ ವಿರುದ್ಧ ಯಾವುದೇ ಕೇಸ್‌ ದಾಖಲು ಮಾಡದೇ, ಎಲ್ಲಾ ಸಾಧ್ಯತೆಗಳು ಇದ್ದರೂ ಅವರನ್ನು … Continue reading ‘ನೈಜ ಹೋರಾಟಗಾರ ನೇತಾಜಿಯನ್ನೇ ಹಸ್ತಾಂತರಿಸಿದ ಕುತಂತ್ರಿಗಳು- ಸಾಕ್ಷಿ ನೋಡಿ… ಇನ್ನೊಂದು ಕೆನ್ನೆ ತೋರಿಸಿದ್ರೆ ಸಿಗೋದು ಭಿಕ್ಷೆ ಅಷ್ಟೇ…’