ನಮ್ಮ ಮನೆಯಲ್ಲಿ ತುಳಸಿ ಬೆಳೆಯುವುದು ಆಕೆಗೆ ಗೊತ್ತಿಲ್ಲ- ಕಂಗನಾ ವಿರುದ್ಧ ಉದ್ಧವ್ ಗರಂ
ಮುಂಬೈ: ಚಿತ್ರನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಹಾಗೂ ಅವರ ಗೆಳತಿ ರಿಯಾ ಚಕ್ರವರ್ತಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು ನಟಿ ಕಂಗನಾ ವಿರುದ್ಧ ಕಿಡಿಕಾರಿದ್ದಾರೆ. ಕಂಗನಾ ಮುಂಬೈ, ಮಹಾರಾಷ್ಟ್ರ ಪೊಲೀಸ್ ಮತ್ತು ಉದ್ಧವ್ ಅವರ ಪುತ್ರ ಆದಿತ್ಯ ಕುರಿತು ಅಪಪ್ರಚಾರ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ನಮ್ಮ ಮನೆಯಲ್ಲಿ ಬೆಳೆಯುತ್ತಿರುವುದು ತುಳಸೀಗಿಡ, ಗಾಂಜಾ ಅಲ್ಲ ಎನ್ನುವುದು ಅವರಿಗೆ ತಿಳಿದಂತೆ ಕಾಣುತ್ತಿಲ್ಲ ಎಂದು ಕಂಗನಾ ಹೆಸರು ಹೇಳದೇ … Continue reading ನಮ್ಮ ಮನೆಯಲ್ಲಿ ತುಳಸಿ ಬೆಳೆಯುವುದು ಆಕೆಗೆ ಗೊತ್ತಿಲ್ಲ- ಕಂಗನಾ ವಿರುದ್ಧ ಉದ್ಧವ್ ಗರಂ
Copy and paste this URL into your WordPress site to embed
Copy and paste this code into your site to embed