ನಟಿ ಕಂಗನಾಗೆ ಕೇಂದ್ರದಿಂದ ‘ವೈ ಪ್ಲಸ್’​ ಭದ್ರತೆ: ಏನಿದರ ವಿಶೇಷತೆ?

ನವದೆಹಲಿ: ಕೆಲ ವಾರಗಳಿಂದ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡ ಸಂಜಯ್ ರೌತ್ ಅವರೊಂದಿಗೆ ನಡೆಯುತ್ತಿರುವ ಜಟಾಪಟಿ ಹಿನ್ನೆಲೆಯಲ್ಲಿ, ನಟಿ ಕಂಗನಾ ರಣಾವತ್​ ಅವರಿಗೆ ವೈ ಪ್ಲಸ್​ ಭದ್ರತೆಯನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕಂಗನಾ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು. ಸಂಜಯ್ ರೌತ್ ತನ್ನ ಸ್ವಂತ ರಾಜ್ಯ ಹಿಮಾಚಲ ಪ್ರದೇಶದಿಂದ ಮುಂಬೈಗೆ ಮರಳದಂತೆ ಎಚ್ಚರಿಕೆ ನೀಡಿದ ನಂತರ ಆಕೆ … Continue reading ನಟಿ ಕಂಗನಾಗೆ ಕೇಂದ್ರದಿಂದ ‘ವೈ ಪ್ಲಸ್’​ ಭದ್ರತೆ: ಏನಿದರ ವಿಶೇಷತೆ?