ಶಿರಚ್ಛೇದನ ಮಾಡಿದವರಿಗೆ ಐಸಿಸ್​ ನಂಟು? ಮೃತ ಟೈಲರ್​ ಕುಟುಂಬಕ್ಕೆ 31 ಲಕ್ಷ ರೂ. ಪರಿಹಾರ- ಇಬ್ಬರಿಗೆ ಉದ್ಯೋಗ

ಉದರಪುರ (ರಾಜಸ್ಥಾನ): ಹಿಂದೂ ದೇವರನ್ನು ಅವಹೇಳನ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ವಿರುದ್ಧ ನೀಡಿರುವ ಹೇಳಿಕೆಗೆ ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್​ ರಾಷ್ಟ್ರಗಳು ಪ್ರತಿಭಟನೆ ಮಾಡುತ್ತಿರುವ ನಡುವೆಯೇ, ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ನೂಪುರ್​ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್​ ಹಾಕಿದ ಟೈಲರ್​ ಕನ್ಹಯ್ಯಾಲಾಲ್​ ಎಂಬುವವರ ಶಿರಚ್ಛೇದನ ಮಾಡಿದ್ದಾರೆ ಕ್ರೂರಿಗಳು. ಬಟ್ಟೆ ಹೊಲಿಸಿಕೊಳ್ಳುವ ನೆಪದಲ್ಲಿ ಕನ್ಹಯ್ಯಾಲಾಲ್​ ಅವರ ಅಂಗಡಿಗೆ ಬಂದಿರುವ ಇಬ್ಬರು ಕ್ರೂರಿಗಳು ನಂತರ ಕನ್ಹಯ್ಯಾಲಾಲ್​ … Continue reading ಶಿರಚ್ಛೇದನ ಮಾಡಿದವರಿಗೆ ಐಸಿಸ್​ ನಂಟು? ಮೃತ ಟೈಲರ್​ ಕುಟುಂಬಕ್ಕೆ 31 ಲಕ್ಷ ರೂ. ಪರಿಹಾರ- ಇಬ್ಬರಿಗೆ ಉದ್ಯೋಗ