ಪಾಕ್‌ಗೆ ತೆರಳಿದ ಕಾಶ್ಮೀರಿ ಯುವಕರು ಕಣ್ಮರೆ- ವಾಪಸ್‌ ಬಂದವರೂ ನಾಪತ್ತೆ! ಆತಂಕದ ವರದಿ ಬಿಚ್ಚಿಟ್ಟ ಭದ್ರತಾ ಪಡೆ

ಶ್ರೀನಗರ: ಕಾಶ್ಮೀರದ ಯುವಕರನ್ನು ಭಯೋತ್ಪಾದನಾ ಚಟುವಟಿಕೆಗೆ ಪಾಕಿಸ್ತಾನದಲ್ಲಿ ಬಳಕೆ ಮಾಡಲಾಗುತ್ತಿದೆ, ವಿವಿಧ ರೀತಿಯ ಆಮಿಷ ಒಡ್ಡಿ ಅವರನ್ನು ಉಗ್ರ ಸಂಘಟನೆಗಳಿಗೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಭಾರತೀಯ ಭದ್ರತಾಸಂಸ್ಥೆಗಳು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಸಂಗತಿಯೊಂದನ್ನು ಬಹಿರಂಗಪಡಿಸಿವೆ. ಕಾಶ್ಮೀರದಿಂದ ಯುವಕರು ಕಣ್ಮರೆಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲಿಯೂ ಕಳೆದ ಮೂರು ವರ್ಷಗಳಲ್ಲಿ ಇದು ಆತಂಕವನ್ನು ಹೆಚ್ಚು ಮಾಡಿದೆ. ಇದಾಗಲೇ ನೂರಕ್ಕೂ ಹೆಚ್ಚು ಯುವಕರು ಕಾಶ್ಮೀರದಿಂದ ಕಣ್ಮರೆಯಾಗಿದ್ದಾರೆ. ಕೆಲವು ಯುವಕರು ವಾಪಸ್‌ ಬಂದರೂ ಅವರು ಪುನಃ ನಾಪತ್ತೆಯಾಗಿದ್ದಾರೆ. ಇದು … Continue reading ಪಾಕ್‌ಗೆ ತೆರಳಿದ ಕಾಶ್ಮೀರಿ ಯುವಕರು ಕಣ್ಮರೆ- ವಾಪಸ್‌ ಬಂದವರೂ ನಾಪತ್ತೆ! ಆತಂಕದ ವರದಿ ಬಿಚ್ಚಿಟ್ಟ ಭದ್ರತಾ ಪಡೆ