ಭೂಲೋಕದ ಸ್ವರ್ಗದ ದರ್ಶನ ಮಾಡಿರುವಿರಾ? ಇಲ್ಲಿದೆ ನೋಡಿ ಕಣ್ಮನ ಸೆಳೆಯುವ ವಿಡಿಯೋ…

ಗಡ್ವಾಲ್​ (ಉತ್ತರಾಖಂಡ): ಇಲ್ಲೇ ಸ್ವರ್ಗ, ಇಲ್ಲೇ ನರಕ ಮೇಲೆ ಎಲ್ಲಾ ಸುಳ್ಳು ಎನ್ನುತ್ತಾರೆ. ಸತ್ತ ಮೇಲೆ ಸ್ವರ್ಗ, ನರಕ ಇದೆಯೋ ನೋಡಿದವರಾರು? ಆದರೆ ಭೂಲೋಕದಲ್ಲಿಯೇ ಸ್ವರ್ಗವಿದೆ ಎನ್ನುವುದು ಬಹಳಷ್ಟು ಮಂದಿಗೆ ತಿಳಿದಿರಲಾರದು. ಭೂಲೋಕದ ಸ್ವರ್ಗ ಎಂದೇ ಬಿಂಬಿತವಾಗಿರುವುದು ಕೇದಾರನಾಥ. ಕೇದಾರನಾಥ ಮಂದಿರ (ಕೇದಾರನಾಥ ಮಂದಿರ) ಶಿವನಿಗೆ ಅರ್ಪಿತವಾದ ಹಿಂದೂ ದೇವಾಲಯವಾಗಿದೆ. ಇದು ಭಾರತದ ಉತ್ತರಾಖಂಡ ಕೇದಾರನಾಥದಲ್ಲಿ ಮಂದಕಿನಿ ನದಿಯ ಸಮೀಪವಿರುವ ಗಡ್ವಾಲ್ ಹಿಮಾಲಯನ ವ್ಯಾಪ್ತಿಯಲ್ಲಿದೆ. ಈ ದೇವಸ್ಥಾನವು ಏಪ್ರಿಲ್ ಮತ್ತು ನವೆಂಬರ್ ತಿಂಗಳಿನೊಳಗೆ ತೆರೆದಿರುತ್ತದೆ (ಕಾರ್ತೀಕ ಪೂರ್ಣಿಮಾ … Continue reading ಭೂಲೋಕದ ಸ್ವರ್ಗದ ದರ್ಶನ ಮಾಡಿರುವಿರಾ? ಇಲ್ಲಿದೆ ನೋಡಿ ಕಣ್ಮನ ಸೆಳೆಯುವ ವಿಡಿಯೋ…