ಕೆಫೆ ಕಾಫಿ ಡೇ ಕೇಸ್: ಬಂಧನದ ಭೀತಿಯಲ್ಲಿ ಮಾಜಿ ಸಿಎಂ ಪುತ್ರಿ!
ಚಿಕ್ಕಮಗಳೂರು: ಕಳೆದ ವರ್ಷ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಜಗತ್ಪ್ರಸಿದ್ಧ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಾಳವಿಕಾ ಸಿದ್ಧಾರ್ಥ್ ಅವರಿಗೀಗ ಬಾರಿ ಸಂಕಷ್ಟ ಎದುರಾಗಿದೆ. ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಕೇಸ್ ದಾಖಲಾಗಿದ್ದು, ಸ್ಥಳೀಯ ಕೋರ್ಟ್ ಇವರಿಗೆ ವಾರೆಂಟ್ ಜಾರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಅವರ ಪತ್ನಿ ಮಾಳವಿಕಾ ಅವರಿಗೆ ಸದ್ಯ ಬಂಧನದ ಭೀತಿ ಎದುರಾಗಿದೆ. ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳವಿಕಾ ಸಿದ್ಧಾರ್ಥ್ ಸೇರಿದಂತೆ … Continue reading ಕೆಫೆ ಕಾಫಿ ಡೇ ಕೇಸ್: ಬಂಧನದ ಭೀತಿಯಲ್ಲಿ ಮಾಜಿ ಸಿಎಂ ಪುತ್ರಿ!
Copy and paste this URL into your WordPress site to embed
Copy and paste this code into your site to embed