ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಖಾದರ್‌ ನೇಮಕ: ಸೋನಿಯಾಗಾಂಧಿ ಆದೇಶ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಯು.ಟಿ ಖಾದರ್ ಅವರನ್ನು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಮಾಡಲಾಗಿದೆ. ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಇದೀಗ ಇನ್ನೊಂದು ವರ್ಷದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ, ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ … Continue reading ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಖಾದರ್‌ ನೇಮಕ: ಸೋನಿಯಾಗಾಂಧಿ ಆದೇಶ