ಪ್ರಿಯ ಸೋನಿಯಾಜಿ… ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- ‘ಕೈ’ಗೆ ಖುಷ್ಬೂ ಬೈಬೈ!
ಚೆನ್ನೈ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಹಾಗೂ ಬಹುಭಾಷಾ ನಟಿ ಖಷ್ಟೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮ ಪತ್ರ ರವಾನಿಸಿರುವ ಖುಷ್ಬು, ತನಗೆ ಕಾಂಗ್ರೆಸ್ನಲ್ಲಿ ಇರಲು ಇಷ್ಟವಿಲ್ಲ ಎಂದು ಬರೆದಿದ್ದಾರೆ. 2014ರ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ನ ಸಿದ್ಧಾಂತದಿಂದಾಗಿ ತಾನು ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಹೆಸರು, ಕೀರ್ತಿ, ಹಣದ ಆಸೆ ಇರದ ಕಾರಣ ಅಲ್ಲಿಯೇ ಮುಂದುವರೆಯಲು ಇಚ್ಛಿಸಿದ್ದೆ. ಆದರೆ ಉನ್ನತ ಸ್ಥಾನದಲ್ಲಿ ಇರುವ ಕೆಲವರಿಗೆ ರಾಜಕೀಯದ ಮೂಲವೇ ಗೊತ್ತಿಲ್ಲ. … Continue reading ಪ್ರಿಯ ಸೋನಿಯಾಜಿ… ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- ‘ಕೈ’ಗೆ ಖುಷ್ಬೂ ಬೈಬೈ!
Copy and paste this URL into your WordPress site to embed
Copy and paste this code into your site to embed