ಮತ್ತೆ ನಿಜವಾಯ್ತಾ ಕೋಡಿಮಠ ಶ್ರೀಗಳ ಭವಿಷ್ಯ? ಅವರು ಹೇಳಿದ ದೇಶವೇ ಯೂಕ್ರೇನಾ?
ಬೆಂಗಳೂರು: ವಿಶ್ವದಲ್ಲಿ ಏನೇ ಅನಾಹುತ, ಅಲ್ಲೋಲ ಕಲ್ಲೋಲ ಸೃಷ್ಟಿಯಾದರೂ ಕಾಲಜ್ಞಾನಿಗಳು ನುಡಿದ ಭವಿಷ್ಯದ ಮಾತುಗಳು ಮುನ್ನೆಲೆಗೆ ಬರುತ್ತವೆ. ಇದಾಗಲೇ ವಿಶ್ವದ ಹಲವಾರು ಆಗುಹೋಗುಗಳ ಬಗ್ಗೆ ಮುನ್ಸೂಚನೆ ನೀಡಿದ್ದ ಕೋಡಿಮಠದ ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಅವರ ಮಾತುಗಳು ಇದೀಗ ಮತ್ತೆ ಸುದ್ದಿಯಾಗುತ್ತಿದೆ. ಯೂಕ್ರೇನ್-ರಷ್ಯಾ ಯುದ್ಧದ ಪರಿಯನ್ನು ನೋಡಿದರೆ ಸ್ವಾಮೀಜಿ ಹೇಳಿರುವ ಮಾತು ಸಾಬೀತಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ. ಅದೇನೆಂದರೆ ಎರಡು ವರ್ಷದ ಹಿಂದೆ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದರು. ಅದರಲ್ಲಿ ಅವರು, ಮುಂದಿನ ಎರಡು ವರ್ಷಗಳಲ್ಲಿ ಜಗತ್ತಿನ … Continue reading ಮತ್ತೆ ನಿಜವಾಯ್ತಾ ಕೋಡಿಮಠ ಶ್ರೀಗಳ ಭವಿಷ್ಯ? ಅವರು ಹೇಳಿದ ದೇಶವೇ ಯೂಕ್ರೇನಾ?
Copy and paste this URL into your WordPress site to embed
Copy and paste this code into your site to embed