ಮತ್ತೆ ನಿಜವಾಯ್ತಾ ಕೋಡಿಮಠ ಶ್ರೀಗಳ ಭವಿಷ್ಯ? ಅವರು ಹೇಳಿದ ದೇಶವೇ ಯೂಕ್ರೇನಾ?

ಬೆಂಗಳೂರು: ವಿಶ್ವದಲ್ಲಿ ಏನೇ ಅನಾಹುತ, ಅಲ್ಲೋಲ ಕಲ್ಲೋಲ ಸೃಷ್ಟಿಯಾದರೂ ಕಾಲಜ್ಞಾನಿಗಳು ನುಡಿದ ಭವಿಷ್ಯದ ಮಾತುಗಳು ಮುನ್ನೆಲೆಗೆ ಬರುತ್ತವೆ. ಇದಾಗಲೇ ವಿಶ್ವದ ಹಲವಾರು ಆಗುಹೋಗುಗಳ ಬಗ್ಗೆ ಮುನ್ಸೂಚನೆ ನೀಡಿದ್ದ ಕೋಡಿಮಠದ ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಅವರ ಮಾತುಗಳು ಇದೀಗ ಮತ್ತೆ ಸುದ್ದಿಯಾಗುತ್ತಿದೆ. ಯೂಕ್ರೇನ್‌-ರಷ್ಯಾ ಯುದ್ಧದ ಪರಿಯನ್ನು ನೋಡಿದರೆ ಸ್ವಾಮೀಜಿ ಹೇಳಿರುವ ಮಾತು ಸಾಬೀತಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ. ಅದೇನೆಂದರೆ ಎರಡು ವರ್ಷದ ಹಿಂದೆ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದರು. ಅದರಲ್ಲಿ ಅವರು, ಮುಂದಿನ ಎರಡು ವರ್ಷಗಳಲ್ಲಿ ಜಗತ್ತಿನ … Continue reading ಮತ್ತೆ ನಿಜವಾಯ್ತಾ ಕೋಡಿಮಠ ಶ್ರೀಗಳ ಭವಿಷ್ಯ? ಅವರು ಹೇಳಿದ ದೇಶವೇ ಯೂಕ್ರೇನಾ?