ಮುಗಿಯದ ‘ಕೋಟಿಗೊಬ್ಬ’ ವಿವಾದ: ಕೊಲೆ ಬೆದರಿಕೆ ದೂರು ದಾಖಲು- ನಿಖಿಲ್‌ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಬಿಡುಗಡೆಗೂ ಮುನ್ನವೇ ಸಿಕ್ಕಾಪಟ್ಟೆ ಹವಾ ಸೃಷ್ಟಿಸಿದ್ದ ಸುದೀಪ್‌ ಅಭಿನಯದ ಕೋಟಿಗೊಬ್ಬ-3 ತಾಂತ್ರಿಕ ದೋಷದಿಂದ ಅಂದುಕೊಂಡ ದಿನ ರಿಲೀಸ್‌ ಆಗಿರಲಿಲ್ಲ. ಈ ಬಗ್ಗೆ ರಾಜ್ಯಾದ್ಯಂತ ಸುದೀಪ್‌ ಅಭಿಮಾನಿಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೆ ಮಾರನೆಯ ದಿನ ಅದರ ರಿಲೀಸ್‌ ಆಯಿತು ನಿಜ. ಆದರೆ ಇದರ ವಿವಾದ ಮಾತ್ರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮೊದಲಿಗೆ ಚಿತ್ರದ ನಿರ್ಮಾಪಕ ಸೂರಪ್ಪ ಬಾಬು ತಮಗೆ ಅನ್ಯಾಯ ಆಗಿರುವ ಬಗ್ಗೆ ಹೇಳಿದ್ದರು. ಆದರೆ ಇದೀಗ ಫಿಲಂ ವಿತರಕರು ಸೂರಪ್ಪ ಬಾಬು ಅವರ ವಿರುದ್ಧ … Continue reading ಮುಗಿಯದ ‘ಕೋಟಿಗೊಬ್ಬ’ ವಿವಾದ: ಕೊಲೆ ಬೆದರಿಕೆ ದೂರು ದಾಖಲು- ನಿಖಿಲ್‌ ಕುಮಾರಸ್ವಾಮಿ ಹೇಳಿದ್ದೇನು?