ಸೈಡ್ ಎಫೆಕ್ಟು ಇಲ್ದೇ ಸಹಸ್ರಾರು ಮಂದಿ ಜೀವ ಉಳಿಸಿರೋ ಔಷಧಿಗೆ ಏಕೆ ಅಡ್ಡಗಾಲು? ಜಾಲತಾಣದಲ್ಲಿ ಆಕ್ರೋಶ
ಕೃಷ್ಣಪಟ್ಟಣಂ (ಆಂಧ್ರಪ್ರದೇಶ): ಆಂಧ್ರ ಪ್ರದೇಶದ ಕೃಷ್ಣಪಟ್ಟಣಂನ ಆಯುರ್ವೇದ ಪಾರಂಪರಿಕ ವೈದ್ಯ ಆನಂದಯ್ಯ ಅವರು ಕೋವಿಡ್ಗೆಂದು ನೀಡುತ್ತಿದ್ದ ಉಚಿತ ಔಷಧವನ್ನು ಆಯುಷ್ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಕ್ಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಹಸ್ರಾರು ಜನರ ಜೀವವನ್ನು ಕಾಪಾಡಿದ ಆನಂದಯ್ಯ ಅವರ ಔಷಧವನ್ನು ವೈಜ್ಞಾನಿಕ ಪರೀಕ್ಷೆಯ ಹೆಸರಿನಲ್ಲಿ ಸ್ಥಗಿತಗೊಳಿಸಿರುವ ಹಿಂದಿನ ಕಾರಣವೇನು? ಇದಕ್ಕೆ ಅಡ್ಡಗಾಲು ಹಾಕಿರುವುದು ಏತಕ್ಕೆ? ಜನರ ಜೀವ ಉಳಿಸುತ್ತಿರುವ ಆನಂದಯ್ಯನವರ ವಿರುದ್ಧ ತಿರುಗಿ ಬಿದ್ದಿರುವುದು ಏಕೆ ಎಂಬ ಬಗ್ಗೆ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಕರೊನಾ ಪಾಸಿಟಿವ್ … Continue reading ಸೈಡ್ ಎಫೆಕ್ಟು ಇಲ್ದೇ ಸಹಸ್ರಾರು ಮಂದಿ ಜೀವ ಉಳಿಸಿರೋ ಔಷಧಿಗೆ ಏಕೆ ಅಡ್ಡಗಾಲು? ಜಾಲತಾಣದಲ್ಲಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed