ಲಾಲೂ ಪ್ರಸಾದ್ ಸ್ಥಿತಿ ಚಿಂತಾಜನಕ: ಪಟ್ನಾದಿಂದ ದೆಹಲಿಗೆ ಏರ್ಲಿಫ್ಟ್- ಸಿಂಗಪುರಕ್ಕೆ ಒಯ್ಯಲು ಚಿಂತನೆ
ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ (ಜುಲೈ 6) ಮಧ್ಯರಾತ್ರಿ ಪಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್ಲಿಫ್ಟ್ ಮಾಡಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಏಮ್ಸ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಎರಡು ದಿನಗಳ ಹಿಂದೆ ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಅವರನ್ನು ಸ್ಕ್ಯಾನಿಂಗ್ಗೆ ಒಳಪಡಿಸಿದಾಗ … Continue reading ಲಾಲೂ ಪ್ರಸಾದ್ ಸ್ಥಿತಿ ಚಿಂತಾಜನಕ: ಪಟ್ನಾದಿಂದ ದೆಹಲಿಗೆ ಏರ್ಲಿಫ್ಟ್- ಸಿಂಗಪುರಕ್ಕೆ ಒಯ್ಯಲು ಚಿಂತನೆ
Copy and paste this URL into your WordPress site to embed
Copy and paste this code into your site to embed