VIDEO: ಸಾಯುವ ಕೆಲವೇ ಗಂಟೆಗಳ ಮೊದಲು ರಾವತ್‌ ಆಡಿದ್ದ ಮಾತುಗಳ ವಿಡಿಯೋ ಬಿಡುಗಡೆ

ನವದೆಹಲಿ : ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾಗುವ ಕೆಲವೇ ಗಂಟೆಗಳ ಮುನ್ನ ಅಂದರೆ ಹಿಂದಿನ ದಿನ ಸೇನೆಗಳ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರ ಆಡಿದ ಕೊನೆಯ ಮಾತನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. 1971 ರ ಯುದ್ಧದ 50 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯ ಅಭಿನಂದನೆ ಮತ್ತು ಹುತಾತ್ಮ ಯೋಧರಿಗೆ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದರು. ಇಂಡಿಯನ್ ಗೇಟ್ ಕಾಂಪ್ಲೆಕ್ಸ್‌ನಲ್ಲಿ ನಡೆದ ‘ವಿಜಯ್ ಪರ್ವ್’ ಆಚರಣೆಯ ಉದ್ಘಾಟನಾ ಸಮಾರಂಭ ಇದಾಗಿತ್ತು. ಇದರಲ್ಲಿ ರಾವತ್‌ … Continue reading VIDEO: ಸಾಯುವ ಕೆಲವೇ ಗಂಟೆಗಳ ಮೊದಲು ರಾವತ್‌ ಆಡಿದ್ದ ಮಾತುಗಳ ವಿಡಿಯೋ ಬಿಡುಗಡೆ