ನನ್ನನ್ನು ತಳ್ಳಿದರು, ನೆಲಕ್ಕೆ ಬೀಳಿಸಿದರು- ಪೊಲೀಸರ ವಿರುದ್ಧ ರಾಹುಲ್​ ಗಾಂಧಿ ಗುಡುಗು

ಲಖನೌ: ಭಾರಿ ಗುಂಪು ಕಟ್ಟಿಕೊಂಡು ಮೆರವಣಿಗೆ ಮೂಲಕ ಉತ್ತರ ಪ್ರದೇಶದ ಹತ್ರಾಸ್​ ಗ್ರಾಮಕ್ಕೆ ಭೇಟಿನೀಡಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಹೋಗುತ್ತಿದ್ದ ಸಂದರ್ಭದಲ್ಲಿ ಭಾರಿ ಗಲಾಟೆಯಾದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್​ ನಡೆಸಿದ್ದಾರೆ. 19 ವರ್ಷದ ಯುವತಿಯ ಮೇಲೆ ಆಗಿರುವ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಕುಟುಂಬವನ್ನು ಭೇಟಿಯಾಗಲು ಮೆರವಣಿಗೆ ಮೂಲಕ ಕಾಂಗ್ರೆಸ್​ ಕಾರ್ಯಕರ್ತರು ಹೋಗುತ್ತಿದ್ದರು. ದಾರಿಯುದ್ದಕ್ಕೂ ಕಾಂಗ್ರೆಸ್​ ಕಾರ್ಯಕರ್ತರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಘೋಷಣೆ ಕೂಗುತ್ತಾ ಸಾಗಿದರು. … Continue reading ನನ್ನನ್ನು ತಳ್ಳಿದರು, ನೆಲಕ್ಕೆ ಬೀಳಿಸಿದರು- ಪೊಲೀಸರ ವಿರುದ್ಧ ರಾಹುಲ್​ ಗಾಂಧಿ ಗುಡುಗು